ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನತಾ ಕರ್ಫ್ಯೂ: ರೈಲು ನಿಲ್ದಾಣದಲ್ಲಿ ಟೀ-ಬಿಸ್ಕತ್ ವಿತರಣೆ

Last Updated 22 ಮಾರ್ಚ್ 2020, 10:23 IST
ಅಕ್ಷರ ಗಾತ್ರ

ಬೆಂಗಳೂರು: ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ರೈಲು ನಿಲ್ದಾಣದಲ್ಲಿ ಸಾಕಷ್ಟು ಪ್ರಯಾಣಿಕರು ಇದ್ದಾರೆ. ಅವರಿಗೆ ತಿನ್ನಲು ಏನು ಇಲ್ಲ. ಅವರಿಗೆ ಮ್ಯಾಕ್ಟ್ ಟ್ರಸ್ಟ್ ವತಿಯಿಂದ ಟೀ ಹಾಗೂ ಬಿಸ್ಕೆಟ್ ವಿತರಣೆ ಮಾಡಲಾಗುತ್ತಿದೆ.

ಬಹಳ ಜನಕ್ಕೆ ಕರ್ಫ್ಯೂ ಇರುವುದು ಗೊತ್ತಿಲ್ಲ. ಅವರೆಲ್ಲ ನಿಲ್ದಾಣದಲ್ಲಿ ಸೇರಿದ್ದಾರೆ. ಅವರಿಗೆ ಮಾನವೀಯತೆ ದೃಷ್ಟಿಯಿಂದ ನಾವೇ ಮನೆಯಲ್ಲಿ ಟೀ ಮಾಡಿಕೊಂಡು ಬಂದು ವಿತರಣೆ ಮಾಡುತ್ತಿದ್ದೇವೆ ಎಂದು ಟ್ರಸ್ಟ್ ಸದಸ್ಯ ಮಹಮ್ಮದ್ ಪ್ರಜಾವಾಣಿಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT