‘ನಾನಾ ಸಂಘ-ಸಂಸ್ಥೆಗಳು ಶುಕ್ರವಾರದವರೆಗೆ ಗಣೇಶೋತ್ಸವ ನಡೆಸಲು ನಿರ್ಧರಿಸಿವೆ. ರಾಜ್ಯ ಸರ್ಕಾರವು ಸೋಮವಾರದವರೆಗೆ (ಸೆ.20) ಅಗತ್ಯ ವ್ಯವಸ್ಥೆಗಳನ್ನು ಮಾಡಬೇಕು. ಪೊಲೀಸರಾಗಲಿ, ಬಿಬಿಎಂಪಿ ಸಿಬ್ಬಂದಿಯಾಗಲಿ ಗಣೇಶೋತ್ಸವಕ್ಕೆ ಅಡ್ಡಿಪಡಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಯವರು ಸೂಕ್ತ ಆದೇಶ ನೀಡಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.