ಕರ್ನಾಟಕ ರಾಜ್ಯ ಅಗ್ನಿಶಾಮಕ ಇಲಾಖೆ ಸಿಬ್ಬಂದಿ, ಆಸ್ಪತ್ರೆಗಳಿಗೆ ವೈದ್ಯಕೀಯ ಆಮ್ಲಜನಕ, ಔಷಧ ಹಾಗೂ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವ ಸಿಬ್ಬಂದಿ, ಕರ್ನಾಟಕ ರಾಜ್ಯ ಆಹಾರ ನಿಗಮ ಸಿಬ್ಬಂದಿ, ದೀರ್ಘಾವಧಿ ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವವರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಸಿಬ್ಬಂದಿ, ತೋಟಗಾರಿಕೆ ಇಲಾಖೆ ಸಿಬ್ಬಂದಿ ಹಾಗೂ ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್ ಸಿಬ್ಬಂದಿ ಹೊಸದಾಗಿ ಮುಂಚೂಣಿ ಕಾರ್ಯಕರ್ತರ ಗುಂಪಿಗೆ ಸೇರ್ಪಡೆಯಾಗಿದ್ದಾರೆ.