ಸಿಪಿಐ ನಾಯಕ ಎಂ. ದೀಪಕ್ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್, ಸಿದ್ದನಗೌಡ ಪಾಟೀಲ, ಎಚ್.ವಿ. ಅನಂತ ಸುಬ್ಬರಾವ್, ಕಾಂಗ್ರೆಸ್ ಮುಖಂಡರಾದ ವಿ.ಆರ್. ಸುದರ್ಶನ್, ಯು.ಬಿ. ವೆಂಕಟೇಶ್, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಸಿಪಿಐ ಪಕ್ಷದ ಕೆ.ಎನ್. ಉಮೇಶ್, ಸಿಪಿಐಎಂಎಲ್ ಮುಖಂಡ ಅಪ್ಪಣ್ಣ ಭಾಗವಹಿಸಿದ್ದರು. ಬಿಜೆಪಿಯನ್ನು ಸೋಲಿಸಬೇಕು ಎಂಬ ಕಿರುಹೊತ್ತಗೆಯನ್ನು ಬಿಡುಗಡೆ ಮಾಡಲಾಯಿತು.