‘ಲಾಕ್ಡೌನ್ನಿಂದಾಗಿ ಕೈಗಾರಿಕೆಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ. ವಿದ್ಯುತ್ ದರ ಏರಿಸುವ ಮೂಲಕ ಸಣ್ಣ ಕೈಗಾರಿಕೆಗಳ ಮೇಲೆ ಗದಾ ಪ್ರಹಾರ ನಡೆಸಲಾಗುತ್ತಿದೆ. ಸರ್ಕಾರದ ಈ ನಡೆಯಿಂದಾಗಿ ಸಣ್ಣ ಕೈಗಾರಿಕೆಗಳಿಗೆ ಬೀಗ ಬೀಳಲಿದೆ. ಹೀಗಾದರೆ ಕಾರ್ಮಿಕರ ಜೊತೆಗೆ ಮಾಲೀಕರು ಬೀದಿಗೆ ಬರಲಿದ್ದಾರೆ. ನಿರುದ್ಯೋಗ ಹಾಗೂ ಬಡತನ ತಾಂಡವವಾಡಲಿದೆ. ಅದಾನಿ, ಜಿಂದಾಲ್ನಂತಹ ದೊಡ್ಡ ಕಂಪನಿಗಳ ಲೂಟಿಗೆ ಸರ್ಕಾರ ರಹದಾರಿ ಮಾಡಿಕೊಟ್ಟಿರುವುದು ವಿಪರ್ಯಾಸ’ ಎಂದು ಹೇಳಿದ್ದಾರೆ.