ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಸಾಮಾನ್ಯವಾಗಿ ಒಂದೆರಡು ದಿನಗಳ ನಂತರ ಅವರ ಸಂಬಂಧಿಗಳು ಬಂದು ಅಸ್ಥಿ ತೆಗೆದುಕೊಂಡು ಹೋಗುತ್ತಾರೆ. ಆದರೆ ಕೆಲ ಪ್ರಕರಣಗಳಲ್ಲಿ ಸಂಬಂಧಿಕರು ಈವರೆಗೆ ಬಂಧಿಲ್ಲ. ಸಂಬಂಧಿಸಿದವರಿಗೆ ಕರೆ ಮಾಡಿ ಸಂಪರ್ಕಿಸಲು ಪ್ರಯತ್ನಿಸಲಾಗಿದ್ದು, ಅವರ ಫೋನ್ ಸ್ವಿಚ್ಡ್ ಆಫ್ ಆಗಿದೆ‘ ಎಂದರು.