ಇಟ್ಟಮಡು ನಿವಾಸಿ ನಾಗೇಂದ್ರ (30), ವಿನೋಬಾನಗರದ ಪಾರ್ಥಿಬನ್ (25), ಮೈಸೂರು ರಸ್ತೆಯ ನಯಾಜ್ ಪಾಷಾ (35), ಕೆಂಗೇರಿ ಸೈಯದ್ ಸಿದ್ದಿಕ್ (30), ಶೇಷಾದ್ರಿಪುರದ ಸುರೇಶ (33), ದೇವರಜೀವನಹಳ್ಳಿಯ ನತೀಶ್ (30), ಶಿವಮೊಗ್ಗದ ಹನುಮೇಗೌಡ (28) ಹಾಗೂ ಧರ್ಮರಾಜ (28), ದೊಡ್ಡಮಾವಳ್ಳಿಯ ಇಮ್ರಾನ್ ಪಾಷಾ (32), ಚಿಕ್ಕಲ್ಲಸಂದ್ರದ ಹೇಮಂತ್ (22) ಬಂಧಿತ ಆರೋಪಿಗಳು.