ಬೆಂಗಳೂರು: ‘ಅರಮನೆ ಮೈದಾನದಲ್ಲಿರುವ ‘ಕಿಂಗ್ ಕೋರ್ಟ್’ ಮತ್ತು ‘ನಲಪಾಡ್’ ಕಲ್ಯಾಣ ಮಂಟಪಗಳನ್ನು ಕಡಿಮೆ ದರದಲ್ಲಿ ಭೋಗ್ಯಕ್ಕೆ ಕೊಡಿಸುವುದಾಗಿ ನಂಬಿಸಿದ್ದ ಮಹದೇವ್ ರಾಜ್ ಎಂಬುವರು ₹ 30 ಲಕ್ಷ ಪಡೆದುಕೊಂಡು ವಂಚಿಸಿದ್ದಾರೆ’ ಎಂದು ಆರೋಪಿಸಿ ತೇಜ್ಸಿಂಗ್ ಎಂಬುವರು ರಾಮಮೂರ್ತಿ ನಗರ ಠಾಣೆಗೆ ದೂರು ನೀಡಿದ್ದಾರೆ.