‘ನಕಲಿ ದಾಖಲೆ ಸೃಷ್ಟಿಸಿ ವಂಚಿಸಿದ ಆರೋಪದಡಿ ಬಿಲ್ಡರ್ ಎಂ. ಕುಂದಲರಾವ್, ವೆಂಕಟರಾಮನ್ ರೆಡ್ಡಿ, ರಂಜಿತ್ ಪ್ರಿಯಾ, ನದೀರ್ ಮೇಸ್ತ್ರಿ, ಗವೀಶ್ವರರಾವ್ ಹಾಗೂ ಆರೋಪಿಗಳಿಗೆ ಸಹಕಾರ ನೀಡಿದ್ದ ಆರೋಪದಡಿ ಮಹದೇವಪುರ ಠಾಣೆಯ ಹಿಂದಿನ ಇನ್ಸ್ಪೆಕ್ಟರ್ ಟಿ. ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.