<p><strong>ಬೆಂಗಳೂರು</strong>: ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಾ ಒಂಟಿಯಾಗಿ ಸಂಚರಿಸುವವರ ಮೊಬೈಲ್ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದಾರೆ.</p>.<p>ಗುರಪ್ಪನಪಾಳ್ಯದ ಸಲ್ಮಾನ್ ಖಾನ್ (26) ಹಾಗೂ ಸುಭಾಷ್ನಗರದ ಸೈಫ್ ಶರೀಫ್ (25) ಬಂಧಿತರು. ಆರೋಪಿಗಳಿಂದ ₹4 ಲಕ್ಷ ಬೆಲೆಬಾಳುವ 20ಕ್ಕೂ ಹೆಚ್ಚು ಸ್ಮಾರ್ಟ್ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರೋಪಿಗಳು ಬಂಡೇಪಾಳ್ಯ, ಎಚ್ಎಸ್ಆರ್ ಬಡಾವಣೆ, ಹುಳಿಮಾವು, ಬೊಮ್ಮನಹಳ್ಳಿ, ಬೇಗೂರು ಹಾಗೂ ಮಡಿವಾಳ ವ್ಯಾಪ್ತಿಗಳಲ್ಲಿ ಮೊಬೈಲ್ ಕಳವು ಮಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಸ್ತೆಯಲ್ಲಿ ಮೊಬೈಲ್ನಲ್ಲಿ ಮಾತನಾಡುತ್ತಾ ಒಂಟಿಯಾಗಿ ಸಂಚರಿಸುವವರ ಮೊಬೈಲ್ ಕಳವು ಮಾಡುತ್ತಿದ್ದ ಇಬ್ಬರನ್ನು ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದಾರೆ.</p>.<p>ಗುರಪ್ಪನಪಾಳ್ಯದ ಸಲ್ಮಾನ್ ಖಾನ್ (26) ಹಾಗೂ ಸುಭಾಷ್ನಗರದ ಸೈಫ್ ಶರೀಫ್ (25) ಬಂಧಿತರು. ಆರೋಪಿಗಳಿಂದ ₹4 ಲಕ್ಷ ಬೆಲೆಬಾಳುವ 20ಕ್ಕೂ ಹೆಚ್ಚು ಸ್ಮಾರ್ಟ್ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಎರಡು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಆರೋಪಿಗಳು ಬಂಡೇಪಾಳ್ಯ, ಎಚ್ಎಸ್ಆರ್ ಬಡಾವಣೆ, ಹುಳಿಮಾವು, ಬೊಮ್ಮನಹಳ್ಳಿ, ಬೇಗೂರು ಹಾಗೂ ಮಡಿವಾಳ ವ್ಯಾಪ್ತಿಗಳಲ್ಲಿ ಮೊಬೈಲ್ ಕಳವು ಮಾಡುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>