ಆದರೆ, ಈ ವೇಳೆ ಆತನ ಎರಡು ಕಾಲು ಮುರಿದಿತ್, ಜೀವಕ್ಕೆ ಯಾವುದೇ ಅಪಾಯ ಉಂಟಾಗಿರಲಿಲ್ಲ. ಹೀಗಾಗಿ, ಆತನೇ ತನ್ನ ಸಂಬಂಧಿಕರಿಗೆ ಕರೆ ವಿಷಯ ತಿಳಿಸಿದ್ದ ಎನ್ನಲಾಗಿದೆ. ಅವರು ಪೊಲೀಸರಿಗೆ ವಿಷಯ ತಲುಪಿಸಿದ್ದಿ, ತಕ್ಷಣ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಆರೋಪಿಯನ್ನು ಬಂಧಿಸಿ ಆಸ್ಪತ್ರೆಗೆ ಸೇರಿಸಿದ್ದಾರೆ.