‘ಪರಪ್ಪನ ಅಗ್ರಹಾರ, ಸೂರ್ಯನಗರ, ಹೆಬ್ಬಗೋಡಿ ಹಾಗೂ ಆಂಧ್ರಪ್ರದೇಶದ ಬದ್ವೇಲ್, ತಿರುಪತಿ, ವಿಜಯವಾಡ ಸೇರಿದಂತೆ ವಿವಿಧ ಠಾಣೆ ವ್ಯಾಪ್ತಿಯಲ್ಲೂ ಆರೋಪಿ ಬೈಕ್ಗಳನ್ನು ಕದ್ದಿರುವುದು ವಿಚಾರಣೆಯಿಂದ ತಿಳಿದುಬಂದಿದೆ. ಮನೆ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ನಿಲ್ಲಿಸುತ್ತಿದ್ದ ಬೈಕ್ಗಳನ್ನು ಗುರಿಯಾಗಿಸಿಕೊಂಡು ಆರೋಪಿ ಕೃತ್ಯ ಎಸಗುತ್ತಿದ್ದ. ಬೈಕ್ಗಳ ಲಾಕ್ ಮುರಿಯುವುದರಲ್ಲಿ ಪರಿಣತಿ ಹೊಂದಿದ್ದ.’