'ಅಲ್ ಹಿಂದ್’ ಹೆಸರಿನಲ್ಲಿ ಸಂಘಟಿತರಾಗಿದ್ದ ಶಂಕಿತರು, ಭಯೋತ್ಪಾದನಾ ಕೃತ್ಯ ಎಸಗಲು 2019ರಿಂದಲೇ ಸಂಚು ರೂಪಿಸುತ್ತಿದ್ದರು. ತಮಿಳುನಾಡಿನ ಹಿಂದೂ ಸಂಘಟನೆ ಮುಖಂಡ ಸುರೇಶ್ ಮತ್ತು ಎಎಸ್ಐ ವಿಲ್ಸನ್ ಹತ್ಯೆ ಪ್ರಕರಣದಲ್ಲೂ ಭಾಗಿಯಾಗಿದ್ದರು. ಶಂಕಿತರ ಕಾನೂನು ಬಾಹಿರ ಚಟುವಟಿಕೆಗಳ ಮಾಹಿತಿ ಬರುತ್ತಿದ್ದಂತೆ, ಕಾರ್ಯಾಚರಣೆ ನಡೆಸಿ ಹಲವರನ್ನು ಬಂಧಿಸಲಾಗಿತ್ತು’ ಎಂದು ಎನ್ಐಎ ಮೂಲಗಳು ಹೇಳಿವೆ.