ಕೇಂದ್ರ ವಿಭಾಗದ ವಿವೇಕನಗರ, ಅಶೋಕನಗರ, ಸಂಪಂಗಿ ರಾಮನಗರ, ಸದಾಶಿವನಗರ, ಶೇಷಾದ್ರಿಪುರ, ವೈಯಾಲಿಕಾವಲ್ ಭಾಗದಲ್ಲಿ ಹೆಚ್ಚಾಗಿ ಮಾದಕ ವಸ್ತುಗಳು ಸರಬರಾಜು ಆಗುತ್ತಿರುವ ಕುರಿತು ಮಾಹಿತಿ ಇದ್ದಿದ್ದರಿಂದ ಈ ಭಾಗದಲ್ಲಿರುವ ಕೊರಿಯರ್ ಕಚೇರಿಗಳ ಮೇಲೆ ದಾಳಿ ನಡೆಸಿದರು. 12 ಶ್ವಾನಗಳಿಂದ ವಿವಿಧೆಡೆ ತಪಾಸಣೆ ನಡೆಯಿತು.