ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿವೃತ್ತ ಡಿವೈಎಸ್‌ಪಿ ಆತ್ಮಹತ್ಯೆ

Last Updated 27 ಡಿಸೆಂಬರ್ 2020, 17:51 IST
ಅಕ್ಷರ ಗಾತ್ರ

ಬೆಂಗಳೂರು: ನಿವೃತ್ತ ಡಿವೈಎಸ್ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರದ ಎಂ.ಸಿ.ಬಡಾವಣೆಯಲ್ಲಿ ಭಾನುವಾರ ನಡೆದಿದೆ.

ನಿವೃತ್ತ ಡಿವೈಎಸ್‌ಪಿಹನುಮಂತಪ್ಪ ಅವರು ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರು, ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಗರದ ಮಾಗಡಿ ರಸ್ತೆ, ಬ್ಯಾಟರಾಯನಪುರ ಪೊಲೀಸ್ ಠಾಣೆಗಳಲ್ಲಿ ಇನ್‌ಸ್ಪೆಕ್ಟರ್ ಆಗಿ ಹಾಗೂ ಎಸಿಪಿಯಾಗಿಯೂ ಕಾರ್ಯನಿರ್ವಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT