‘ಚಾಮರಾಜಪೇಟೆ ರೌಡಿ ವಿನೋದ್ ಅಲಿಯಾಸ್ ಮನ್ನಾ, ಮನ್ಸೂರ್, ಪಾಪ ರೆಡ್ಡಿ ಸೇರಿದಂತೆ ಆರು ಮಂದಿ ಗ್ಯಾಂಗ್ ಕಟ್ಟಿಕೊಂಡಿದ್ದರು. ಅಪರಾಧ ಕೃತ್ಯ ಎಸಗಲು ಸಂಚು ರೂಪಿಸಿದ್ದ ಮಾಹಿತಿ ಬಂದಿತ್ತು. ಕಾರ್ಯಾಚರಣೆ ಕೈಗೊಂಡು ಅವರನ್ನು ಬಂಧಿಸಲಾಗಿದೆ. ಮಾರಕಾಸ್ತ್ರಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಸಿಸಿಬಿ ಪೊಲೀಸ್ ಮೂಲಗಳು ಹೇಳಿವೆ.