‘ಧರ್ಮದ ಆಧಾರದಲ್ಲಿ ರೂಪಿಸಿರುವ ಈ ಮಸೂದೆಯು ಸಂವಿಧಾನ ವಿರೋಧಿಯಾಗಿದೆ. ದೇಶದ ಭದ್ರತೆ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಛಿದ್ರ ಮಾಡಲಿದೆ. ಮುಸ್ಲಿಮರು ಮಾತ್ರ ಇದರಿಂದ ಅನ್ಯಾಯಕ್ಕೆ ಒಳಗಾಗಲಿದ್ದಾರೆ ಎಂದು ಭಾವಿಸಿಕೊಂಡು ಬೇರೆಯವರು ಸುಮ್ಮನಿದ್ದರೆ ಮುಂದೆ ಎಲ್ಲರೂ ತೊಂದರೆಗೆ ಸಿಲುಕುವುದು ಗ್ಯಾರಂಟಿ. ಹೀಗಾಗಿ, ಈಗಲೇ ಎಚ್ಚೆತ್ತುಕೊಳ್ಳಬೇಕು’ ಎಂದರು.