ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಆರ್‌ಪಿಎಫ್ ಐಜಿಪಿಯಾಗಿ ಶೇಖರ್ ನೇಮಕ

Last Updated 3 ಜೂನ್ 2020, 22:17 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಕರ್ನಾಟಕ- ಕೇರಳ ವಲಯದ ಐಜಿಪಿ ಆಗಿ ಟಿ.ಶೇಖರ್ ಅಧಿಕಾರ ಸ್ವೀಕರಿಸಿದ್ದಾರೆ.

ಈ ಹಿಂದೆ ಬೆಳಗಾವಿಯ ಕೋಬ್ರಾ ಸ್ಕೂಲ್ ಆಫ್ ಜಂಗಲ್‌ ವಾರ್‌ಫೇರ್‌ ಆ್ಯಂಡ್ ಟ್ಯಾಕ್ಟಿಕ್ಸ್‌ ನ (ಸಿಎಸ್‍ಜೆಡಬ್ಲ್ಯುಟಿ) ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT