ಕಬ್ಬನ್ ಉದ್ಯಾನದಲ್ಲಿ ನಡೆಯುತ್ತಿರುವ ಹೂಗಳ ಹಬ್ಬದಲ್ಲಿ ತರಕಾರಿಗಳಲ್ಲಿ ರಚಿಸಿರುವ ಆನೆಯ ಮಾದರಿಯನ್ನು ಸಾರ್ವಜನಿಕರು ಕುತೂಹಲದಿಂದ ವೀಕ್ಷಿಸಿದರು
ಪ್ರಜಾವಾಣಿ ಚಿತ್ರ: ಎಂ.ಎಸ್. ಮಂಜುನಾಥ್
ಕಬ್ಬನ್ ಉದ್ಯಾನದಲ್ಲಿ ಆಯೋಜಿಸಿದ್ದ ಹೂಗಳ ಹಬ್ಬ ವೀಕ್ಷಿಸಲು ಬಂದಿದ್ದ ಶಾಲಾ ಮಕ್ಕಳ ಕೈ ಕುಲುಕಿದ ಶಾಲಿನಿ ರಜನೀಶ್
ಪ್ರಜಾವಾಣಿ ಚಿತ್ರ: ಎಂ.ಎಸ್. ಮಂಜುನಾಥ್
ಹೂವುಗಳಲ್ಲಿ ಅರಳಿದ ಜಿಂಕೆಯ ಮುಂಭಾಗದಲ್ಲಿ ಸಾರ್ವಜನಿಕರು ಫೋಟೊ ತೆಗೆಸಿಕೊಂಡರು
ಪ್ರಜಾವಾಣಿ ಚಿತ್ರ: ಎಂ.ಎಸ್. ಮಂಜುನಾಥ್

ಹೂಗಳ ಹಬ್ಬದಲ್ಲಿ ಬಳಕೆಯಾಗಿರುವ ಪುಷ್ಪಗಳನ್ನು ತ್ಯಾಜ್ಯವಾಗಿಸದೇ ಅವುಗಳನ್ನು ಒಣಗಿಸಿ ಅಥವಾ ಸಂಸ್ಕರಿಸಿ ಮರುಬಳಕೆಗೆ ಯೋಗ್ಯವಾದ ವಸ್ತುಗಳನ್ನು ತಯಾರಿಸಬೇಕು.
– ಶಾಲಿನಿ ರಜನೀಶ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ