ಎಚ್ಚರಿಕೆ ನೀಡಿದ್ದ ಹೈಕೋರ್ಟ್: ‘ಸಾಕು ನಾಯಿಗಳನ್ನು ಸಾರ್ವಜನಿಕ ಸ್ಥಳಗಳಿಗೆ ಕರೆತಂದು ಮಲ,ಮೂತ್ರ ವಿಸರ್ಜನೆ ಮಾಡಿಸುವುದನ್ನು ತಡೆಯಬೇಕು. ಈ ವಿಷಯದಲ್ಲಿ ಬಿಬಿಎಂಪಿ ತಾನಾಗಿಯೇ ಕ್ರಮ ಜರುಗಿಸಬೇಕು. ಇಲ್ಲವಾದರೆ ನ್ಯಾಯಾಲಯವೇ ಈ ಸಂಗತಿಯನ್ನು ಪರಿಗಣನೆಗೆ ತೆಗೆದುಕೊಂಡು ನೋಟಿಸ್ ಜಾರಿ ಮಾಡಲು ಆದೇಶಿಸಬೇಕಾಗುತ್ತದೆ’ ಎಂದು ಹೈಕೋರ್ಟ್ ಇತ್ತೀಚೆಗೆ ಮೌಖಿಕ ಎಚ್ಚರಿಕೆ ನೀಡಿತ್ತು.