ಸೋಮವಾರ, 29 ಡಿಸೆಂಬರ್ 2025
×
ADVERTISEMENT
ADVERTISEMENT

ಸೈಬರ್ ವಂಚನೆ: ವಿದ್ಯಾರ್ಥಿಗಳಿಗೆ ‘ಜಾಗೃತಿ ಪಾಠ’

‘ಸುರಕ್ಷಿತ ಬೆಂಗಳೂರು ನಿರ್ಮಿಸಲು ಒಂದಾಗೋಣ, ನಮ್ಮ ಜೊತೆಗೆ ಕೈಜೋಡಿಸಿ...’ ಕಾರ್ಯಕ್ರಮ
Published : 29 ಡಿಸೆಂಬರ್ 2025, 18:49 IST
Last Updated : 29 ಡಿಸೆಂಬರ್ 2025, 18:49 IST
ಫಾಲೋ ಮಾಡಿ
Comments
ಆಗ್ನೇಯ ವಿಭಾಗದ ಕಾಲೇಜೊಂದರಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡಿದ್ದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು 
ಆಗ್ನೇಯ ವಿಭಾಗದ ಕಾಲೇಜೊಂದರಲ್ಲಿ ನಡೆದ ಜಾಗೃತಿ ಸಭೆಯಲ್ಲಿ ಪಾಲ್ಗೊಂಡಿದ್ದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು 
ತಂತ್ರಜ್ಞಾನ ಅಳವಡಿಸಿಕೊಂಡು ಅಪರಾಧ ತಡೆಗಟ್ಟಲು ಕ್ರಮ ವಹಿಸಲಾಗಿದೆ. ಇಲಾಖೆಯ ಆ್ಯಪ್‌ ಸಹಾಯವಾಣಿಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಗಿದೆ
ಸೀಮಾಂತ್‌ಕುಮಾರ್ ಸಿಂಗ್‌ ನಗರ ಪೊಲೀಸ್ ಕಮಿಷನರ್‌
ಮಹಿಳೆಯರು ಮಕ್ಕಳ ಸುರಕ್ಷತೆಗೆ ಸ್ಥಾಪಿಸಿರುವ ‘ರಾಣಿ ಚೆನ್ನಮ್ಮ ಪಡೆ’ಯಿಂದ ಸ್ವಯಂ ರಕ್ಷಣೆ ತಂತ್ರಗಳ ಬಗ್ಗೆ ತರಬೇತಿ ನೀಡಲಾಗಿದೆ. ಮಕ್ಕಳ ಪರವಾಗಿ ಇರುವಂತಹ ಕಾನೂನುಗಳ ಬಗ್ಗೆಯೂ ಅರಿವು ಮೂಡಿಸಲಾಗಿದೆ. ಲಭ್ಯವಿರುವ ಸಹಾಯವಾಣಿಗಳ ಬಗ್ಗೆಯೂ ತಿಳಿಸಿಕೊಡಲಾಗಿದೆ
ಸಾರಾ ಫಾತಿಮಾ ಡಿಸಿಪಿ ಆಗ್ನೇಯ ವಿಭಾಗ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT