ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ; ಸೈಬರ್ ಕ್ರೈಂ ಠಾಣೆಗೆ ದೂರು

Last Updated 1 ಸೆಪ್ಟೆಂಬರ್ 2018, 19:41 IST
ಅಕ್ಷರ ಗಾತ್ರ

ಬೆಂಗಳೂರು: ‘ಭಾಸ್ಕರ್ ಪ್ರಸಾದ್ ಎಂಬುವರುಸಾಮಾಜಿಕ ಜಾಲತಾಣಗಳಲ್ಲಿ ನನಗೆ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಆರೋಪಿಸಿ ಬಿಜೆಪಿ ಎಸ್‌ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಚಿ.ನಾ. ರಾಮು, ನಗರದ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದಾರೆ.

‘ಫೇಸ್‌ಬುಕ್‌ನಲ್ಲಿ ಪ್ರಚೋದನಾತ್ಮಕ ಪೋಸ್ಟ್ ಪ್ರಕಟಿಸಿರುವ ಭಾಸ್ಕರ್ ಪ್ರಸಾದ್, ನನ್ನ ಹತ್ಯೆ ಮಾಡುವುದಾಗಿ ಬೆದರಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ಆರೋಪಿ ವಿರುದ್ಧ ಕ್ರಮ ಜರುಗಿಸಿ’ ಎಂದು ರಾಮು ಒತ್ತಾಯಿಸಿದ್ದಾರೆ.

ದೂರು ಸ್ವೀಕರಿಸಿದ ಪೊಲೀಸರು, ಭಾಸ್ಕರ್ ಪ್ರಸಾದ್‌ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT