ಹೆಚ್ಚುವರಿ ಸಾರಿಗೆ ಆಯುಕ್ತ ನರೇಂದ್ರ ಹೋಳ್ಕರ್, ಜಂಟಿ ಆಯುಕ್ತ ಕೆ.ಟಿ.ಹಾಲಸ್ವಾಮಿ, ಬಿಜೆಪಿ ಮುಖಂಡ ಪುರುಷೋತ್ತಮ್ ಇದ್ದರು. ಮಾಸಾಚರಣೆ ಅಂಗವಾಗಿ ವ್ಯಂಗ್ಯ ಚಿತ್ರ ಪ್ರದರ್ಶನ, ವಾಕಥಾನ್, ಆಟೋ ರಿಕ್ಷಾ ಚಾಲಕರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ನೀಡುವುದು, ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.