'ಆರೋಪಿಗಳು ಪರಾರಿಯಾಗಲು ರಿಯಾಜುದ್ದೀನ್ ಸಹಾಯ ಮಾಡಿದ್ದ. ತನ್ನ ಕಾರಿನಲ್ಲಿ ಆರೋಪಿಗಳನ್ನು ನಾಗರಹೊಳೆ ಬಳಿ ಇರುವ ಫಾರ್ಮ್ ಹೌಸ್ಗೆ ಕರೆದೊಯ್ದಿದ್ದ. ಅಲ್ಲಿಯೇ ಆರೋಪಿಗಳು ಕೆಲ ದಿನ ಉಳಿದುಕೊಂಡಿದ್ದರು. ನಂತರ, ಅಲ್ಲಿಂದ ಬೇರೆಡೆ ಆರೋಪಿಗಳು ಹೊರಟು ಹೋಗಿದ್ದಾರೆ' ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು.