ಬೆಂಗಳೂರು: "ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕನಕಪುರ ಶಾಸಕ ಡಿ.ಕೆ.ಶಿವಕುಮಾರ್ ಅವರನ್ನು ಬಂಧಿಸಿದ ವೇಳೆ ರಾಮನಗರ ಜಿಲ್ಲೆಯಲ್ಲಿ ನಡೆದ ಬಂದ್ ಮತ್ತು ಪ್ರತಿಭಟನೆಗಳಿಂದ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಉಂಟಾದ ನಷ್ಟದ ಪ್ರಮಾಣ ನಿರ್ಧರಿಸಲು ಎಕ್ಸಿಕ್ಯುಟಿವ್ ಎಂಜಿನಿಯರ್ ನೇಮಕ ಮಾಡಲಾಗಿದೆ" ಎಂದು ಸರ್ಕಾರ ಹೈಕೋರ್ಟ್ ವಿಭಾಗೀಯ ನ್ಯಾಯಪೀಠಕ್ಕೆ ಮಾಹಿತಿ ನೀಡಿದೆ.