ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಪುಷ್ಪ, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಡಾ.ಲಕ್ಷ್ಮೀನಾರಾಯಣ ಶ್ರೇಷ್ಠಿ, ಬಿಎಸ್ಎನ್ಎಲ್ ಕಾರ್ಮಿಕ ಮುಖಂಡ ಬಾಲಾಜಿ, ಸಾಂಸ್ಕೃತಿಕ ರಂಗದ ಅಶ್ವತ್ಥ ನಾರಾಯಣ್, ಯುವ ಮುಖಂಡ ವಿಜಯ್ಕುಮಾರ್, ಕನ್ನಡ ವಿಭಾಗದ ಮುಖ್ಯಸ್ಥೆ ಪ್ರೊ.ದಿವ್ಯಶ್ರೀ, ಉಪನ್ಯಾಸಕಿ ಶ್ವೇತಾ ಇದ್ದರು.