ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ದಾಬಸ್ ಪೇಟೆ: ನೆಲಮಂಗಲ ಬಳಿ ಹಾವಳಿ ಇಟ್ಟಿದ್ದ ಚಿರತೆ ಬೋನಿಗೆ

ಅರಣ್ಯ ಇಲಾಖೆ ಸತತ ಒಂದು ವಾರದಿಂದ ನಡೆಸಿದ ಕಾರ್ಯಚರಣೆಯಿಂದ ಕರಿಯಮ್ಮ ಅವರನ್ನು ಕೊಂದಿದ್ದ ಚಿರತೆ ಸೆರೆ ಸಿಕ್ಕಿದೆ.
Published : 25 ನವೆಂಬರ್ 2024, 8:00 IST
Last Updated : 25 ನವೆಂಬರ್ 2024, 8:00 IST
ಫಾಲೋ ಮಾಡಿ
Comments
ಚಿರತೆಯ ಜೊಲ್ಲು (ಸಲೈವಾ) ಉಗುರಿನಲ್ಲಿನ ಮಾಂಸದ ತುಣುಕು ಹಾಗೂ ಅಂಟಿಕೊಂಡಿರುವ ರಕ್ತದ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಬಂದ ಮೇಲೆ ಅದು ಕರಿಯಮ್ಮ ಅವರನ್ನು ಕೊಂದ ಚಿರತೆಯೋ ಅಲ್ಲವೋ ಎಂಬುದು ತಿಳಿಯುತ್ತದೆ
-ಸರೀನಾ ಸಿಕ್ಕಲಿಗಾರ್ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಬೆಂಗಳೂರು ಗ್ರಾಮಾಂತರ ಜಿಲ್ಲೆ
ಸೆರೆಯಾಗಿರುವ ಚಿರತೆಯನ್ನು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಕಳುಹಿಸಲಾಗಿದೆ. ಎಫ್‌ಎಸ್‌ಎಲ್ ವರದಿ ಬರುವ ತನಕ ಅರಣ್ಯ ಇಲಾಖೆಯ ಕಾರ್ಯಾಚರಣೆ ಮುಂದುವರೆಯಲಿದೆ.
-ಮಂಜುನಾಥ್ ಉಪ ವಲಯ ಅರಣ್ಯಾಧಿಕಾರಿ ನೆಲಮಂಗಲ ತಾಲ್ಲೂಕು 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT