<p><strong>ದಾಬಸ್ ಪೇಟೆ:</strong> ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ಸಿಗಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.</p>.<p>ಸೋಂಪುರ ಹೋಬಳಿಯ ಮಾಕೇನಹಳ್ಳಿ ಗ್ರಾಮದಲ್ಲಿ ನಡೆದ 5ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಕನ್ನಡ ಭಾಷೆ ತಾಯಿ ಇದ್ದಂತೆ. ಅನ್ಯ ಭಾಷೆಗಳನ್ನು ಕಲಿತರು ಮಾತೃಭಾಷೆಗೆ ಆದ್ಯತೆ ನೀಡಬೇಕು ಎಂದರು.</p>.<p>ಮುಖಂಡ ಗೋವಿಂದರಾಜು ಮಾತನಾಡಿ, ಕನ್ನಡ ನಾಡಿಗೆ ಸೇವೆ ಸಲ್ಲಿಸಿರುವ ಗಣ್ಯರ ಹೆಸರನ್ನು ಗ್ರಾಮ, ನಗರಗಳ ರಾಜಬೀದಿಗಳಿಗೆ ಇಡಬೇಕು. ಕನ್ನಡ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು.</p>.<p>ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎನ್ಪಿಎ ಸದಸ್ಯ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಾಂಜೀನೇಯ, ಮಾಜಿ ಅಧ್ಯಕ್ಷರಾದ ಶಿವಕುಮಾರ್, ಸಿದ್ದರಾಜು, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ಸಿದ್ದರಾಜು, ಮಂಜುನಾಥ್, ಬೈರೇಗೌಡ, ಯೋಗೇಶ್, ರಘುವೀರ್, ಲೋಕೇಶ್, ನಯಾಜ್ ಖಾನ್ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಬಸ್ ಪೇಟೆ:</strong> ಕನ್ನಡ ನಾಡಿನಲ್ಲಿ ಕನ್ನಡ ಭಾಷೆಗೆ ಮೊದಲ ಪ್ರಾಶಸ್ತ್ಯ ಸಿಗಬೇಕು ಎಂದು ಶಾಸಕ ಎನ್.ಶ್ರೀನಿವಾಸ್ ಹೇಳಿದರು.</p>.<p>ಸೋಂಪುರ ಹೋಬಳಿಯ ಮಾಕೇನಹಳ್ಳಿ ಗ್ರಾಮದಲ್ಲಿ ನಡೆದ 5ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.</p>.<p>ಕನ್ನಡ ಭಾಷೆ ತಾಯಿ ಇದ್ದಂತೆ. ಅನ್ಯ ಭಾಷೆಗಳನ್ನು ಕಲಿತರು ಮಾತೃಭಾಷೆಗೆ ಆದ್ಯತೆ ನೀಡಬೇಕು ಎಂದರು.</p>.<p>ಮುಖಂಡ ಗೋವಿಂದರಾಜು ಮಾತನಾಡಿ, ಕನ್ನಡ ನಾಡಿಗೆ ಸೇವೆ ಸಲ್ಲಿಸಿರುವ ಗಣ್ಯರ ಹೆಸರನ್ನು ಗ್ರಾಮ, ನಗರಗಳ ರಾಜಬೀದಿಗಳಿಗೆ ಇಡಬೇಕು. ಕನ್ನಡ ಕಾರ್ಯಕ್ರಮಗಳು ಹೆಚ್ಚಾಗಬೇಕು ಎಂದರು.</p>.<p>ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಎನ್ಪಿಎ ಸದಸ್ಯ ಪ್ರಕಾಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಾಂಜೀನೇಯ, ಮಾಜಿ ಅಧ್ಯಕ್ಷರಾದ ಶಿವಕುಮಾರ್, ಸಿದ್ದರಾಜು, ಎಸ್ಡಿಎಂಸಿ ಅಧ್ಯಕ್ಷ ನರಸಿಂಹಮೂರ್ತಿ, ಮುಖಂಡರಾದ ಸಿದ್ದರಾಜು, ಮಂಜುನಾಥ್, ಬೈರೇಗೌಡ, ಯೋಗೇಶ್, ರಘುವೀರ್, ಲೋಕೇಶ್, ನಯಾಜ್ ಖಾನ್ ಹಾಗೂ ಗ್ರಾಮಸ್ಥರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>