ಕೆ.ಆರ್.ಮಾರುಕಟ್ಟೆ, ಜಯನಗರ, ಗಾಂಧಿನಗರ, ಮಲ್ಲೇಶ್ವರ, ಯಶವಂತಪುರ, ಬಸವೇಶ್ವರನಗರ, ವಿಜಯನಗರ, ಬನಶಂಕರಿ, ಟಿ.ದಾಸರಹಳ್ಳಿ, ರಾಜಾಜಿನಗರ, ಸಾರಕ್ಕಿ, ಬಸವನಗುಡಿ, ಗಾಂಧಿಬಜಾರ್, ಹೆಬ್ಬಾಳ, ಯಲಹಂಕ, ಮತ್ತಿಕೆರೆ, ಜಾಲಹಳ್ಳಿ, ಯಶವಂತಪುರ, ಮಹಾಲಕ್ಷ್ಮಿ ಬಡಾವಣೆ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕೆ.ಆರ್.ಪುರ ಹಾಗೂ ಇಂದಿರಾನಗರದ ಪ್ರಮುಖ ರಸ್ತೆಬದಿಗಳಲ್ಲಿ ಮಾವಿನ ಸೊಪ್ಪು, ಬಾಳೆಕಂಬ, ಹೂವಿನ ತ್ಯಾಜ್ಯಗಳು ರಾಶಿ ಬಿದ್ದಿದ್ದವು.