<p><strong>ಬೆಂಗಳೂರು: </strong>ವಿಧಾನಸಭೆ ಸಚಿವಾಲಯದ ಡೆಟಾ ಎಂಟ್ರಿ ಸೂಪರ್ವೈಸರ್ ಹಾಗೂ ಪದ ನಿಮಿತ್ತ ಶಾಖಾಧಿಕಾರಿ ಎಂ.ಎಂ.ಆಶಾ ಅವರನ್ನು ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ವರ್ಗಾಯಿಸಲಾಗಿದೆ.</p>.<p>ಈಗ ಹಂಚಿಕೆಯಾಗಿರುವ ಎಲ್ಲ ಕಾರ್ಯಗಳಿಂದ ಮುಕ್ತಗೊಳಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್ ತುರ್ತು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸಚಿವಾಲಯದಲ್ಲಿ ನಡೆದ ಅಕ್ರಮ ನೇಮಕಾತಿಯ ಸಂದರ್ಶನ ಸಮಿತಿ ಯಲ್ಲಿ ಇವರು ಸದಸ್ಯರಾಗಿದ್ದರು.ಅರ್ಹತೆ ಇಲ್ಲದಿದ್ದರೂ ನೇಮಕ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವಿಧಾನಸಭೆ ಸಚಿವಾಲಯದ ಡೆಟಾ ಎಂಟ್ರಿ ಸೂಪರ್ವೈಸರ್ ಹಾಗೂ ಪದ ನಿಮಿತ್ತ ಶಾಖಾಧಿಕಾರಿ ಎಂ.ಎಂ.ಆಶಾ ಅವರನ್ನು ಪತ್ರ ಸ್ವೀಕಾರ ಮತ್ತು ರವಾನೆ ಶಾಖೆಗೆ ವರ್ಗಾಯಿಸಲಾಗಿದೆ.</p>.<p>ಈಗ ಹಂಚಿಕೆಯಾಗಿರುವ ಎಲ್ಲ ಕಾರ್ಯಗಳಿಂದ ಮುಕ್ತಗೊಳಿಸಲಾಗಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್. ರಮೇಶ್ಕುಮಾರ್ ತುರ್ತು ಆದೇಶದಲ್ಲಿ ತಿಳಿಸಿದ್ದಾರೆ.</p>.<p>ಸಚಿವಾಲಯದಲ್ಲಿ ನಡೆದ ಅಕ್ರಮ ನೇಮಕಾತಿಯ ಸಂದರ್ಶನ ಸಮಿತಿ ಯಲ್ಲಿ ಇವರು ಸದಸ್ಯರಾಗಿದ್ದರು.ಅರ್ಹತೆ ಇಲ್ಲದಿದ್ದರೂ ನೇಮಕ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>