‘ಸ್ಪರ್ಧೆ ಯಾವಾಗಲೂ ನಮ್ಮೊಳಗೆ ಇರಬೇಕು. ಸಾಧನೆಗೆ ನಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಯಶಸ್ಸು ಸಾಧ್ಯ. ನಮ್ಮ ಸಂಸ್ಥೆ ಸಮಾಜಕ್ಕೆ ಒಳಿತು ಮಾಡುವ ಉದ್ದೇಶ ಹೊಂದಿವೆ.ಡಾ.ಚಂದ್ರಮ್ಮ ಸಾಗರ್ ಅವರಸಾಮಾಜಿಕ ಜವಾಬ್ದಾರಿಯ ಕನಸನ್ನು ಪೂರ್ಣಗೊಳಿಸುವ ದೃಢಸಂಕಲ್ಪ ಮಾಡಿದ್ದೇವೆ. ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳನ್ನು ನಿರ್ಮಿಸುವ ಮೂಲಕ ಅವರ ಕನಸು ಕಾರ್ಯರೂಪಕ್ಕೆ ಬರಲಿದೆ’ ಎಂದರು.