ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ, ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಭಾರತದ ಸಾಫ್ಟ್ವೇರ್ ಟೆಕ್ನಾಲಜಿ ಪಾರ್ಕ್ಸ್ ನ ಮಹಾ ನಿರ್ದೇಶಕ ಡಾ. ಓಂಕಾರ್ ರಾಯ್, ಸಿಐಐ ಕರ್ನಾಟಕ ರಾಜ್ಯ ಮಂಡಳಿಯ ಅಧ್ಯಕ್ಷ ಸಂದೀಪ್ ಸಿಂಗ್, ಉಪಾಧ್ಯಕ್ಷ ರಮೇಶ್ ರಾಮದುರೈ ಕಾರ್ಯಕ್ರಮದಲ್ಲಿ ಹಾಜರಿದ್ದು ಮಾತನಾಡಿದರು.