<p>ಬೆಂಗಳೂರು: ರಾಜರಾಜೇಶ್ವರಿ ನಗರದ ಸ್ಥಳೀಯ ಮುಖಂಡ ಎಚ್.ಲಕ್ಷ್ಮಿನರಸಿಂಹಯ್ಯ (64) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರು ಕಾಂಗ್ರೆಸ್ ಮುಖಂಡ ಹನುಮಂತ<br />ರಾಯಪ್ಪ ಸಹೋದರ. ಲಕ್ಷ್ಮಿ<br />ನರಸಿಂಹಯ್ಯ ಕೆಂಗುಂಟೆ ಯಲ್ಲಿ ವಾಸವಾಗಿದ್ದರು. ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ. ಪತ್ನಿ, ಪುತ್ರಿ ಅಮೆರಿಕದಲ್ಲಿ ನೆಲೆಸಿದ್ದು, ಗುರುವಾರ ಸಂಜೆ ಬೆಂಗಳೂರಿಗೆ ಬರಲಿದ್ದಾರೆ.</p>.<p>ಸಂಪರ್ಕಕ್ಕೆ: 9449 464007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ರಾಜರಾಜೇಶ್ವರಿ ನಗರದ ಸ್ಥಳೀಯ ಮುಖಂಡ ಎಚ್.ಲಕ್ಷ್ಮಿನರಸಿಂಹಯ್ಯ (64) ಅನಾರೋಗ್ಯದಿಂದ ಮಂಗಳವಾರ ರಾತ್ರಿ ನಿಧನರಾದರು.</p>.<p>ಅವರಿಗೆ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ. ಅವರು ಕಾಂಗ್ರೆಸ್ ಮುಖಂಡ ಹನುಮಂತ<br />ರಾಯಪ್ಪ ಸಹೋದರ. ಲಕ್ಷ್ಮಿ<br />ನರಸಿಂಹಯ್ಯ ಕೆಂಗುಂಟೆ ಯಲ್ಲಿ ವಾಸವಾಗಿದ್ದರು. ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ. ಪತ್ನಿ, ಪುತ್ರಿ ಅಮೆರಿಕದಲ್ಲಿ ನೆಲೆಸಿದ್ದು, ಗುರುವಾರ ಸಂಜೆ ಬೆಂಗಳೂರಿಗೆ ಬರಲಿದ್ದಾರೆ.</p>.<p>ಸಂಪರ್ಕಕ್ಕೆ: 9449 464007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>