ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇತಮಂಗಲ: ಸರ್ಕಾರಿ ಗೋಶಾಲೆಯಲ್ಲಿ ಹಸುಗಳ ಸಾವು

Last Updated 17 ನವೆಂಬರ್ 2022, 21:30 IST
ಅಕ್ಷರ ಗಾತ್ರ

ಬೇತಮಂಗಲ: ಇಲ್ಲಿನ ಸರ್ಕಾರಿ ಗೋಶಾಲೆಯಲ್ಲಿ 10ಕ್ಕೂ ಹೆಚ್ಚು ಹಸು ಮತ್ತು ಕರುಗಳು ಮೃತಪಟ್ಟಿವೆ ಎಂದು ಆರೋಪಿಸಲಾಗಿದೆ.

ಬೇತಮಂಗಲ ಸಮೀಪದ ಗುಟ್ಟಹಳ್ಳಿಯಲ್ಲಿ (ಬಂಗಾರು ತಿರುಪತಿ) ಒಂದು ವರ್ಷದ ಹಿಂದೆ ಪ್ರಾರಂಭವಾದ ಸರ್ಕಾರಿ ಗೋಶಾಲೆಯಲ್ಲಿ ಸೂಕ್ತ ನಿರ್ವಹಣೆ ಇಲ್ಲದಂತಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಗೋಶಾಲೆ ಪ್ರಾರಂಭದಲ್ಲಿ 27 ಜಾನುವಾರು ಇದ್ದವು. ಬಂಗಾರು ತಿರುಪತಿ ದೇವಾಲಯಕ್ಕೆ ಭಕ್ತರು ನೀಡುವ ಹಣವನ್ನು ಗೋಶಾಲೆ ಪೋಷಣೆಗೆ ವಿನಿಯೋಗಿಸಲಾಗುತ್ತಿತ್ತು. ಗೋಶಾಲೆ ಅಧಿಕಾರಿಗಳು ನಿರ್ವಹಣೆ ಮಾಡದ ಹಿನ್ನೆಲೆಯಲ್ಲಿ ಹಸು, ಕರುಗಳು ಮೃತಪಟ್ಟಿವೆ ಎಂದು ಆರೋಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT