ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಹೃದಯ ತಪಾಸಣೆ ಯೋಜನೆ: ಕೆಎಸ್‌ಆರ್‌ಟಿಸಿ ನೌಕರರ ‘ಹೃದಯಾಘಾತ’ ಇಳಿಕೆ

ಅಪಾಯದಿಂದ ಪಾರಾಗುತ್ತಿರುವ ಸಿಬ್ಬಂದಿ
ಬಾಲಕೃಷ್ಣ ಪಿ.ಎಚ್‌.
Published : 2 ಮಾರ್ಚ್ 2024, 22:30 IST
Last Updated : 2 ಮಾರ್ಚ್ 2024, 22:30 IST
ಫಾಲೋ ಮಾಡಿ
Comments
‘ಎಲ್ಲ ನೌಕರರು ಆರೋಗ್ಯವಂತರಾಗಿರಬೇಕು’
ಆರೋಗ್ಯವಂತ ನೌಕರರೇ ಕೆಎಸ್‌ಆರ್‌ಟಿಸಿಯ ಆಸ್ತಿ. ಎಲ್ಲ ನೌಕರರು ಆರೋಗ್ಯವಂತರಾಗಿ ಕೆಲಸ ಮಾಡಬೇಕು. ಹೃದಯಾಘಾತ ಸಹಿತ ಯಾವುದೇ ಸಾವುನೋವು ಉಂಟಾಗಬಾರದು ಎಂಬುದು ನಮ್ಮ ಕಳಕಳಿ. ಕೆಎಸ್ಆರ್‌ಟಿಸಿ ನೌಕರರಿಗೆ ಹೃದಯ ತಪಾಸಣೆಯು ಪ್ರಮುಖ ಯೋಜನೆಯಾಗಿದ್ದು, ಉತ್ತಮ ಪರಿಣಾಮ ಬೀರಿದೆ. ಹೃದಯಾಘಾತ ಪ್ರಮಾಣವನ್ನು ಕಡಿಮೆಗೊಳಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT