ಬೆಂಗಳೂರು ಅಭಿವೃದ್ಧಿಗೆ
ಕೆಂಪೇಗೌಡ ಅವರ ಶ್ರಮವನ್ನು ಪರಿಗಣಿಸಿ, ಬೆಂಗಳೂರು ನಗರದಲ್ಲಿ ಮತ್ತು ಸುತ್ತಮುತ್ತಲಲ್ಲಿ, ಬೆಂಗಳೂರು ಕಂದಾಯ ವಿಭಾಗದ ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಪ್ರಾರಂಪರಿಕ ತಾಣಗಳು, ಪ್ರವಾಸೋದ್ಯಮ ಸ್ಥಳಗಳು ಮತ್ತು ಸ್ಮಾರಕಗಳನ್ನು
ಅಂತರರಾಷ್ಟ್ರೀಯ ಪಾರಂಪರಿಕ, ಸಾಂಸ್ಕೃತಿಕ ಮತ್ತು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಪಡಿಸುವುದರೊಂದಿಗೆ ಅವುಗಳ ನಿರ್ವಹಣೆಗೆ ಪ್ರಾಧಿಕಾರ ರಚನೆಯಾಗಿದೆ.