ಲಾಕ್ಡೌನ್ ತೆರವಾದ ನಂತರ ಖಾಸಗಿ ಬಸ್ಗಳ ಓಡಾಟ ಆರಂಭವಾಗಿದ್ದು, ನಿಗದಿಯಷ್ಟು ಬಸ್ ಸಂಚರಿಸುತ್ತಿಲ್ಲ. ಕೆಎಸ್ಆರ್ಟಿಸಿಯಿಂದ 1 ಸಾವಿರ ಹೆಚ್ಚುವರಿ ಬಸ್ಗಳ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರ್ಗಿ ಹಾಗೂ ಇತರೆ ನಗರಗಳಿಗೆ ಹೋಗುವವರ ಸಂಖ್ಯೆಯೇ ಹೆಚ್ಚಿತ್ತು.