<p><strong>ನೆಲಮಂಗಲ: </strong>ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಭರತೇಶ್ ಸುಮುಖ ಅವರು ಕೂಲಿಪುರದಲ್ಲಿ ಜಿಂಕೆ ಯೊಂದನ್ನು ನಾಯಿಗಳ ದಾಳಿಯಿಂದ ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಾಯಿಗಳ ದಾಳಿಗೆ ತುತ್ತಾಗಿದ್ದ ಜಿಂಕೆಯನ್ನು ಗಮನಿಸಿದ ಭರತೇಶ್ ಅವರು ಸ್ಥಳೀಯ ಅಯ್ಯಪ್ಪ ಅವರ ಸಹಕಾರದಿಂದ ರಕ್ಷಿಸಿ ಅರಣ್ಯಾಧಿಕಾರಿ ಲಷ್ಕರ್ ನಾಯಕ್, ಉಪವಲಯ ಅರಣ್ಯಾಧಿಕಾರಿ ವಿ.ಶಿವಕುಮಾರ್, ಅರಣ್ಯ ರಕ್ಷಕ ಹರೀಶ್ ಅವರಿಗೆ ಹಸ್ತಾಂತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: </strong>ಬೆಳಿಗ್ಗೆ ವಾಯು ವಿಹಾರಕ್ಕೆ ತೆರಳಿದ್ದ ಭರತೇಶ್ ಸುಮುಖ ಅವರು ಕೂಲಿಪುರದಲ್ಲಿ ಜಿಂಕೆ ಯೊಂದನ್ನು ನಾಯಿಗಳ ದಾಳಿಯಿಂದ ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ನಾಯಿಗಳ ದಾಳಿಗೆ ತುತ್ತಾಗಿದ್ದ ಜಿಂಕೆಯನ್ನು ಗಮನಿಸಿದ ಭರತೇಶ್ ಅವರು ಸ್ಥಳೀಯ ಅಯ್ಯಪ್ಪ ಅವರ ಸಹಕಾರದಿಂದ ರಕ್ಷಿಸಿ ಅರಣ್ಯಾಧಿಕಾರಿ ಲಷ್ಕರ್ ನಾಯಕ್, ಉಪವಲಯ ಅರಣ್ಯಾಧಿಕಾರಿ ವಿ.ಶಿವಕುಮಾರ್, ಅರಣ್ಯ ರಕ್ಷಕ ಹರೀಶ್ ಅವರಿಗೆ ಹಸ್ತಾಂತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>