‘ಭುವನೇಶ್ವರಿನಗರದ ನಿವಾಸಿ ಲಕ್ಷ್ಮಿ ಎಂಬುವರು ದೂರು ನೀಡಿದ್ದಾರೆ. ಆಸ್ಪತ್ರೆಯ ಪಿಆರ್ಒ ಎನ್ನಲಾದ ಆನಂದ್, ಸಹಾಯಕರಾದ ನಾಗೇಶ್, ಗಿರೀಶ್ ಹಾಗೂ ಭದ್ರತಾ ಸಿಬ್ಬಂದಿ ರಂಜಿತ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.