ನಂತರ, ಮೆರವಣಿಗೆ ಮೂಲಕ ಆರ್.ಟಿ. ನಗರಕ್ಕೆ ತೆರಳಿದ್ದರು. ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಸ್ಥಳದಲ್ಲಿದ್ದ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಹೀಗಾಗಿ, ರಸ್ತೆ ಮೇಲೆ ಕುಳಿತು
ಸಂತ್ರಸ್ತರು ಕೆಲ ನಿಮಿಷ ಪ್ರತಿಭಟನೆ ನಡೆಸಿದರು. ನಂತರ, ಅಲ್ಲಿಂದಲೇ ಉದ್ಯಾನದವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.