<p><strong>ಬೆಂಗಳೂರು</strong>: ರಾಜ್ಯದಲ್ಲಿರುವ ದೇವಾಡಿಗ ಸಮುದಾಯದ ಏಳಿಗೆಗಾಗಿ ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬೆಂಗಳೂರು ದೇವಾಡಿಗ ಸಂಘ ಒತ್ತಾಯಿಸಿದೆ.</p>.<p>ಸಂಘದ ರಜನಿಕಾಂತ್, ‘ಉಡುಪಿ ಬಾರ್ಕೂರಿನ ಏಕನಾಥೇಶ್ವರಿ ದೇವಸ್ಥಾನದಲ್ಲಿ ನಡೆದ ದೇವಾಡಿಗ ಸಂಘಗಳ ಪದಾಧಿಕಾರಿಗಳು ಹಾಗೂ ದೇವಾಡಿಗ ಸಮಾಜದ ಮುಖಂಡರ ಸಭೆಯಲ್ಲಿ ಸಮುದಾಯಕ್ಕೆ ನಿಗಮ ರಚಿಸುವ ಸಂಬಂಧ ಒತ್ತಡ ಹೇರಲು ತೀರ್ಮಾನಿಸಲಾಯಿತು’ ಎಂದರು.</p>.<p>‘ಶೀಘ್ರವೇ ಸಮುದಾಯದ ನಿಯೋಗ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿರುವ ದೇವಾಡಿಗ ಸಮುದಾಯದ ಏಳಿಗೆಗಾಗಿ ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬೆಂಗಳೂರು ದೇವಾಡಿಗ ಸಂಘ ಒತ್ತಾಯಿಸಿದೆ.</p>.<p>ಸಂಘದ ರಜನಿಕಾಂತ್, ‘ಉಡುಪಿ ಬಾರ್ಕೂರಿನ ಏಕನಾಥೇಶ್ವರಿ ದೇವಸ್ಥಾನದಲ್ಲಿ ನಡೆದ ದೇವಾಡಿಗ ಸಂಘಗಳ ಪದಾಧಿಕಾರಿಗಳು ಹಾಗೂ ದೇವಾಡಿಗ ಸಮಾಜದ ಮುಖಂಡರ ಸಭೆಯಲ್ಲಿ ಸಮುದಾಯಕ್ಕೆ ನಿಗಮ ರಚಿಸುವ ಸಂಬಂಧ ಒತ್ತಡ ಹೇರಲು ತೀರ್ಮಾನಿಸಲಾಯಿತು’ ಎಂದರು.</p>.<p>‘ಶೀಘ್ರವೇ ಸಮುದಾಯದ ನಿಯೋಗ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>