‘ಒಳಮೀಸಲಾತಿಗೆ ಸಂಬಂಧಿಸಿದ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ. ಅದಕ್ಕೆ ನುರಿತ ಕಾನೂನು ತಜ್ಞರ ತಂಡವನ್ನು ರಚಿಸಿ ಸಾಮಾಜಿಕ, ಸಂವಿಧಾನಿಕ ಹಕ್ಕುಗಳ ರಕ್ಷಣೆ ಒತ್ತು ನೀಡಬೇಕು. ಪರಿಶಿಷ್ಟ ಜಾತಿಗಳ ನಿಗಮಗಳಿಗೆ ಹೆಚ್ಚಿನ ಅನುದಾನ ಒದಗಿಸಿ, ಜನಾಂಗ, ಪ್ರಾದೇಶಿಕವಾರು ಪ್ರಾತಿನಿಧ್ಯವನ್ನು ಖಾತರಿಪಡಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.