‘ಕುಸ್ತಿಯಲ್ಲಿ ದೇಶಕ್ಕೆ ಒಲಿಂಪಿಕ್ಸ್ ಪದಕ ತಂದು, ದೇಶಕ್ಕೆ ಹೆಮ್ಮೆ, ಗೌರವ ತಂದಿರುವ ಸಾಕ್ಷಿ ಮಲ್ಲಿಕ್ ತಮ್ಮ ಅತಿಪ್ರೀತಿಯ ಕ್ರೀಡೆಯನ್ನು ತ್ಯಜಿಸುವುದಾಗಿ ಘೋಷಿಸಿದ್ದರೆ, ಬಜರಂಗ್ ಪೂನಿಯಾ ಮತ್ತು ವೀರೇಂದರ್ ಸಿಂಗ್ ಪದ್ಮಶ್ರೀ ಪ್ರಶಸ್ತಿಗಳನ್ನು ಹಿಂತಿರುಗಿಸಿದ್ದಾರೆ. ಆರೋಪಿಗಳನ್ನು ಬಂಧಿಸಬೇಕು. ಮಹಿಳೆಯರಿಗೆ ಸುರಕ್ಷತೆಯನ್ನು ಖಾತ್ರಿಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ.