‘ಬೆಂಗಳೂರು ಕರಗ ಮಹೋತ್ಸವದ ಆರಾಧಕರು ಹಾಗೂ ಧರ್ಮರಾಯನ ಕುಲಕ್ಕೆ ಸೇರಿದ ವಹ್ನಿಕುಲ ಕ್ಷತ್ರಿಯ ಮತ್ತು ಇದರ ಉಪಜಾತಿಗಳಾದ ವನ್ನಿರೆಡ್ಡಿ, ವನ್ನೆಕಾಪು, ಪಳ್ಳಿರೆಡ್ಡಿ, ಪಳ್ಳಿಕಾಪು, ಧರ್ಮರಾಜಕಾಪು, ವನ್ನಿಯರ್ ಗೌಂಡರ್, ವಹ್ನಿಕುಲ ಗೌಡ ಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕು’ ಎಂದು ಗಿರೀಶ್ ಒತ್ತಾಯಿಸಿದರು.