<p><strong>ಬೆಂಗಳೂರು</strong>: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಲು ರಾಷ್ಟ್ರೀಯ ಆಂದೋಲನ ಬುಧವಾರ ಆರಂಭಗೊಂಡಿತು.</p>.<p>ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆ ಅಕ್ಕೈ ಪದ್ಮಸಾಲಿ ಮತ್ತು ಸೌಮ್ಯಾ ಎ. ಚಾಲನೆ ನೀಡಿದರು.</p>.<p>ಲೋಕಸಭೆ, ರಾಜ್ಯಸಭೆ, ರಾಜ್ಯದ ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಬೇಕು. ಭಾರತೀಯ ಸಂವಿಧಾನವು ಪ್ರತಿಪಾದಿಸಿರುವ ಮಾನವ ಘನತೆಯನ್ನು ಎತ್ತಿಹಿಡಿಯಲು, ಧ್ವನಿ ಇಲ್ಲದ ಸಮುದಾಯಗಳ ಧ್ವನಿ ಕೇಳಲು ಈ ಪ್ರಾತಿನಿಧ್ಯ ಅಗತ್ಯ ಎಂದು ಆಂದೋಲನ ಮೂಲಕ ಪ್ರತಿಪಾದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂದು ಆಗ್ರಹಿಸಲು ರಾಷ್ಟ್ರೀಯ ಆಂದೋಲನ ಬುಧವಾರ ಆರಂಭಗೊಂಡಿತು.</p>.<p>ಲಿಂಗತ್ವ ಅಲ್ಪಸಂಖ್ಯಾತ ಕಾರ್ಯಕರ್ತೆ ಅಕ್ಕೈ ಪದ್ಮಸಾಲಿ ಮತ್ತು ಸೌಮ್ಯಾ ಎ. ಚಾಲನೆ ನೀಡಿದರು.</p>.<p>ಲೋಕಸಭೆ, ರಾಜ್ಯಸಭೆ, ರಾಜ್ಯದ ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಲಿಂಗತ್ವ ಮತ್ತು ಲೈಂಗಿಕ ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡಬೇಕು. ಭಾರತೀಯ ಸಂವಿಧಾನವು ಪ್ರತಿಪಾದಿಸಿರುವ ಮಾನವ ಘನತೆಯನ್ನು ಎತ್ತಿಹಿಡಿಯಲು, ಧ್ವನಿ ಇಲ್ಲದ ಸಮುದಾಯಗಳ ಧ್ವನಿ ಕೇಳಲು ಈ ಪ್ರಾತಿನಿಧ್ಯ ಅಗತ್ಯ ಎಂದು ಆಂದೋಲನ ಮೂಲಕ ಪ್ರತಿಪಾದಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>