ಸಭೆಯಲ್ಲಿ ಸಚಿವರಾದ ಬಿ. ಶ್ರೀರಾಮುಲು, ರಮೇಶ ಜಾರಕಿಹೊಳಿ, ಸಂಸದ ದೇವೇಂದ್ರಪ್ಪ, ಶಾಸಕರಾದ ಸತೀಶ ಜಾರಕಿಹೊಳಿ, ಬಾಲಚಂದ್ರ ಜಾರಕಿಹೊಳಿ, ರಾಜೂಗೌಡ, ಶಿವನಗೌಡ ನಾಯಕ, ಎಸ್.ವಿ. ರಾಮಚಂದ್ರಪ್ಪ, ಟಿ.ರಘುಮೂರ್ತಿ, ಕಂಪ್ಲಿ ಗಣೇಶ್, ಬಸವನಗೌಡ ದದ್ದಲ್, ಸೋಮಲಿಂಗಪ್ಪ, ಬಿ. ನಾಗೇಂದ್ರ, ಎನ್.ವೈ. ಗೋಪಾಲಕೃಷ್ಣ, ಇ. ತುಕಾರಾಂ, ಅನಿಲ್ ಚಿಕ್ಕಮಾದು,ರಾಜಾ ವೆಂಕಟಪ್ಪ ನಾಯಕ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ ಹಾಗೂ ಮಹಾಸಭಾದ ಅಧ್ಯಕ್ಷ ಜಿ.ಟಿ. ಚಂದ್ರಶೇಖರಪ್ಪ ಪಾಲ್ಗೊಂಡಿದ್ದರು.