<p><strong>ಕೆ.ಆರ್.ಪುರ:</strong> ದೊಡ್ಡಕನ್ನಲ್ಲಿಯ ರಾಜೀವ್ ಗಾಂಧಿ ಆಶ್ರಯ ವಸತಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಕಾಲೊನಿಯಲ್ಲಿ ಗ್ರಂಥಾಲಯ ನಿರ್ಮಿಸುವಂತೆ ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ ಅವರು ಒತ್ತಾಯಿಸಿದರು.</p>.<p>ಮಹದೇವಪುರ ಬಿಬಿಎಂಪಿ ವಲಯ ಆಯುಕ್ತ ರಮೇಶ್ ಅವರಿಗೆ ಮನವಿ ಸಲ್ಲಿಸಿದ ಅವರು, ‘ಕಾಲೊನಿಯಲ್ಲಿ 482 ಮನೆಗಳಿದ್ದು ಸುಮಾರು 2000 ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಸಿಎ ನಿವೇಶನವಿದ್ದು ವಿದ್ಯಾರ್ಥಿಗಳಿಗೆ ಓದುಗರಿಗೆ ಅನುಕೂಲವಾಗುವ ಉದ್ದೇಶದಿಂದ ಸ್ಪೂರ್ತಿ ಗ್ರಂಥಾಲಯ ನಿರ್ಮಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪುರ:</strong> ದೊಡ್ಡಕನ್ನಲ್ಲಿಯ ರಾಜೀವ್ ಗಾಂಧಿ ಆಶ್ರಯ ವಸತಿ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಕಾಲೊನಿಯಲ್ಲಿ ಗ್ರಂಥಾಲಯ ನಿರ್ಮಿಸುವಂತೆ ಕರ್ನಾಟಕ ಸಾಮರಸ್ಯ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಕನ್ನಲ್ಲಿ ಕೃಷ್ಣಪ್ಪ ಅವರು ಒತ್ತಾಯಿಸಿದರು.</p>.<p>ಮಹದೇವಪುರ ಬಿಬಿಎಂಪಿ ವಲಯ ಆಯುಕ್ತ ರಮೇಶ್ ಅವರಿಗೆ ಮನವಿ ಸಲ್ಲಿಸಿದ ಅವರು, ‘ಕಾಲೊನಿಯಲ್ಲಿ 482 ಮನೆಗಳಿದ್ದು ಸುಮಾರು 2000 ಹೆಚ್ಚು ಜನರು ವಾಸ ಮಾಡುತ್ತಿದ್ದಾರೆ. ಸಿಎ ನಿವೇಶನವಿದ್ದು ವಿದ್ಯಾರ್ಥಿಗಳಿಗೆ ಓದುಗರಿಗೆ ಅನುಕೂಲವಾಗುವ ಉದ್ದೇಶದಿಂದ ಸ್ಪೂರ್ತಿ ಗ್ರಂಥಾಲಯ ನಿರ್ಮಿಸಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>