‘ನೂತನ ಸಂಸತ್ತಿನ ಉದ್ಘಾಟನೆ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇರಬೇಕಾಗಿತ್ತು. ಆದರೆ ಅವರು ಇರಲಿಲ್ಲ, ಏಕೆಂದರೆ ವೈದಿಕ ಪರಂಪರೆಯ ಪ್ರಕಾರ ಗಂಡ ಸತ್ತ ಹೆಣ್ಣು ಮಗಳು ಯಾವುದೇ ಶುಭ ಸಮಾರಂಭಗಳಲ್ಲಿ ಭಾಗವಹಿಸಬಾರದು ಎಂಬ ನಿಯಮವಿದೆ. ಆ ಕಾರಣಕ್ಕಾಗಿ ಆದಿವಾಸಿ ಪಂಗಡಕ್ಕೆ ಸೇರಿದ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದೇ, ಬೌದ್ಧ ಬ್ರಾಹ್ಮಣರು, ಪೂಜಾರಿಗಳು ಹಾಗೂ ಪುರೋಹಿತರನ್ನು ಆಹ್ವಾನಿಸಲಾಗಿತ್ತು’ ಎಂದರು.