ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಆದಿ ಜಾಂಬವ ಜನಸಂಘದ ನಗರ ಜಿಲ್ಲಾ ಯುವ ಘಟಕದ ಅಧ್ಯಕ್ಷ ವೇಣು, ‘ಪರಿಶಿಷ್ಟ ವ್ಯಕ್ತಿಯ ಮೇಲೆ ಹಲ್ಲೆ ನಡೆದಿದೆ ಎಂದು ಇಂದ್ರಜಿತ್ ಆರೋಪಿಸಿದ್ದರು. ಆದರೆ, ಆ ವ್ಯಕ್ತಿಯೇ ಮಾಧ್ಯಮಗಳ ಎದುರು ‘ತಾನು ಪರಿಶಿಷ್ಟನಲ್ಲ, ಅಂತಹ ಜಾತಿಗೆ ಸೇರಿದವನಲ್ಲ’ ಎಂದು ಸಮುದಾಯಕ್ಕೆ ಅವಮಾನವಾಗುವಂತೆ ಸ್ಪಷ್ಟನೆ ನೀಡಿ
ದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.