ಬೆಂಗಳೂರು: ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಕರಿಯಮ್ಮನ ಅಗ್ರಹಾರ, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಬೆಳ್ಳಂದೂರು ಸುತ್ತಮುತ್ತಲಿನ ಜೋಪಡಿಗಳಲ್ಲಿ ವಾಸಿಸುತ್ತಿದ್ದವರನ್ನು ಬಲವಂತವಾಗಿ ತೆರವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಪೊಲೀಸ್ ಇಲಾಖೆಗೆ ಸೋಮವಾರದವರೆಗೂ (ಫೆ.3)ಹೈಕೋರ್ಟ್ ಕಾಲಾವಕಾಶ ನೀಡಿದೆ.